37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

ಕುಕ್ಕಳ: ಪುಂಜಾಲಕಟ್ಟೆ – ಮಂಜಲ್ ಪಲ್ಕೆ ಜೈ ಹನುಮಾನ್ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ, ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕಬಡ್ಡಿ ಕ್ರೀಡಾಪಟು, ಕ್ರೀಡಾ ಸಂಘಟನಕಾರ, ಸತೀಶ್ ಶೆಟ್ಟಿ ಕುರ್ಡುಮೆ ಅಸೌಖ್ಯದಿಂದ ಇಂದು (ಜು.8 ) ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ವೀಣಾ , ಓರ್ವ ಪುತ್ರ, ಓರ್ವ ಪುತ್ರಿ , ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
error: Content is protected !!