22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

ಕುಕ್ಕಳ: ಪುಂಜಾಲಕಟ್ಟೆ – ಮಂಜಲ್ ಪಲ್ಕೆ ಜೈ ಹನುಮಾನ್ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ, ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕಬಡ್ಡಿ ಕ್ರೀಡಾಪಟು, ಕ್ರೀಡಾ ಸಂಘಟನಕಾರ, ಸತೀಶ್ ಶೆಟ್ಟಿ ಕುರ್ಡುಮೆ ಅಸೌಖ್ಯದಿಂದ ಇಂದು (ಜು.8 ) ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ವೀಣಾ , ಓರ್ವ ಪುತ್ರ, ಓರ್ವ ಪುತ್ರಿ , ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya
error: Content is protected !!