April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯರೂ, ನೂರಾರು ಮೊಹಲ್ಲಾಗಳ ಗೌರವಾನ್ವಿತ ಖಾಝಿಗಳೂ, ಸುನ್ನೀ ಕರ್ನಾಟಕದ ಆದರಣೀಯ ಆಧ್ಯಾತ್ಮಿಕ ಗುರು ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನರಾಗಿದ್ದು. ಇವರ ನಿಧನಕ್ಕೆ ನವಾಝ್ ಕಟ್ಟೆ ಅಧ್ಯಕ್ಷರು, ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.

ಮೃತರ ಪಾರತ್ರಿಕ ಜೀವನವನ್ನು ದೇವರು ಯಶಸ್ವಿಗೊಳಿಸಲಿ, ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya
error: Content is protected !!