ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯರೂ, ನೂರಾರು ಮೊಹಲ್ಲಾಗಳ ಗೌರವಾನ್ವಿತ ಖಾಝಿಗಳೂ, ಸುನ್ನೀ ಕರ್ನಾಟಕದ ಆದರಣೀಯ ಆಧ್ಯಾತ್ಮಿಕ ಗುರು ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನರಾಗಿದ್ದು. ಇವರ ನಿಧನಕ್ಕೆ ನವಾಝ್ ಕಟ್ಟೆ ಅಧ್ಯಕ್ಷರು, ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.

ಮೃತರ ಪಾರತ್ರಿಕ ಜೀವನವನ್ನು ದೇವರು ಯಶಸ್ವಿಗೊಳಿಸಲಿ, ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Leave a Comment

error: Content is protected !!