23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯರೂ, ನೂರಾರು ಮೊಹಲ್ಲಾಗಳ ಗೌರವಾನ್ವಿತ ಖಾಝಿಗಳೂ, ಸುನ್ನೀ ಕರ್ನಾಟಕದ ಆದರಣೀಯ ಆಧ್ಯಾತ್ಮಿಕ ಗುರು ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನರಾಗಿದ್ದು. ಇವರ ನಿಧನಕ್ಕೆ ನವಾಝ್ ಕಟ್ಟೆ ಅಧ್ಯಕ್ಷರು, ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.

ಮೃತರ ಪಾರತ್ರಿಕ ಜೀವನವನ್ನು ದೇವರು ಯಶಸ್ವಿಗೊಳಿಸಲಿ, ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya
error: Content is protected !!