23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

ದಕ್ಷಿಣ ಕನ್ನಡ ಜಿಲ್ಲಾ ಬಸದಿ ಸ್ವಚ್ಛತಾ ತಂಡ ಬಸದಿಯ ಸ್ವಚ್ಛತೆಯ ಜೊತೆಗೆ ಸಮಾಜಮುಖಿ ಕೆಲಸಕಾರ್ಯಗಳತ್ತ ಹೆಜ್ಜೆ ಇಟ್ಟಿತ್ತು . ಇದೀಗ ಪರಿಸರ ಸಂರಕ್ಷಣೆಯ ಕೆಲಸದತ್ತ ದಿಟ್ಟ ಹೆಜ್ಜೆ ಇಟ್ಟಿದೆ.

ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ, ಮಂಗಳೂರು ವಿಭಾಗ ಮತ್ತು ಬಂಟ್ವಾಳ ವಲಯದ ಸಹಯೋಗದಲ್ಲಿ ಬಸದಿ ಸ್ವಚ್ಛತಾ ತಂಡವು ಕಾರಿಂಜದ ಕುಂಟರ ಪಲ್ಕೆ ಕೊಡ್ಯಾ ಮಲೆ ಎಂಬಲ್ಲಿ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ ಹಾಗೂ ಹಸಿರಿಗಾಗಿ ಮಾವು, ಹಲಸು, ಪೇರಳೆ, ಪುನರ್ಪುಳಿ, ಹುಣಸೆ ಹುಳಿ, ಕೊಕ್ಕೋ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಸಿದರು. ಊರ ಪರಿಸರ ಪ್ರೇಮಿಗಳು ಕೈ ಜೋಡಿಸಿದರು.

ಇದೀಗ ಬಸದಿ ಸ್ವಚ್ಛತಾ ತಂಡದವರ ಮರ ಗಿಡಗಳನ್ನು ಬೆಳಿಸಿ ಪ್ರಾಣಿ ಪಕ್ಷಿ ಸಂಕುಲ ಉಳಿಸಿ, ಪ್ರಕೃತಿಯನ್ನು ಪ್ರೀತಿಸಿ ಎಂಬ ಧ್ಯೇಯದ ಪ್ರಾಮಾಣಿಕ ಕಾರ್ಯಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!