22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

ದಕ್ಷಿಣ ಕನ್ನಡ ಜಿಲ್ಲಾ ಬಸದಿ ಸ್ವಚ್ಛತಾ ತಂಡ ಬಸದಿಯ ಸ್ವಚ್ಛತೆಯ ಜೊತೆಗೆ ಸಮಾಜಮುಖಿ ಕೆಲಸಕಾರ್ಯಗಳತ್ತ ಹೆಜ್ಜೆ ಇಟ್ಟಿತ್ತು . ಇದೀಗ ಪರಿಸರ ಸಂರಕ್ಷಣೆಯ ಕೆಲಸದತ್ತ ದಿಟ್ಟ ಹೆಜ್ಜೆ ಇಟ್ಟಿದೆ.

ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ, ಮಂಗಳೂರು ವಿಭಾಗ ಮತ್ತು ಬಂಟ್ವಾಳ ವಲಯದ ಸಹಯೋಗದಲ್ಲಿ ಬಸದಿ ಸ್ವಚ್ಛತಾ ತಂಡವು ಕಾರಿಂಜದ ಕುಂಟರ ಪಲ್ಕೆ ಕೊಡ್ಯಾ ಮಲೆ ಎಂಬಲ್ಲಿ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ ಹಾಗೂ ಹಸಿರಿಗಾಗಿ ಮಾವು, ಹಲಸು, ಪೇರಳೆ, ಪುನರ್ಪುಳಿ, ಹುಣಸೆ ಹುಳಿ, ಕೊಕ್ಕೋ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಸಿದರು. ಊರ ಪರಿಸರ ಪ್ರೇಮಿಗಳು ಕೈ ಜೋಡಿಸಿದರು.

ಇದೀಗ ಬಸದಿ ಸ್ವಚ್ಛತಾ ತಂಡದವರ ಮರ ಗಿಡಗಳನ್ನು ಬೆಳಿಸಿ ಪ್ರಾಣಿ ಪಕ್ಷಿ ಸಂಕುಲ ಉಳಿಸಿ, ಪ್ರಕೃತಿಯನ್ನು ಪ್ರೀತಿಸಿ ಎಂಬ ಧ್ಯೇಯದ ಪ್ರಾಮಾಣಿಕ ಕಾರ್ಯಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya
error: Content is protected !!