25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

ದಕ್ಷಿಣ ಕನ್ನಡ ಜಿಲ್ಲಾ ಬಸದಿ ಸ್ವಚ್ಛತಾ ತಂಡ ಬಸದಿಯ ಸ್ವಚ್ಛತೆಯ ಜೊತೆಗೆ ಸಮಾಜಮುಖಿ ಕೆಲಸಕಾರ್ಯಗಳತ್ತ ಹೆಜ್ಜೆ ಇಟ್ಟಿತ್ತು . ಇದೀಗ ಪರಿಸರ ಸಂರಕ್ಷಣೆಯ ಕೆಲಸದತ್ತ ದಿಟ್ಟ ಹೆಜ್ಜೆ ಇಟ್ಟಿದೆ.

ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ, ಮಂಗಳೂರು ವಿಭಾಗ ಮತ್ತು ಬಂಟ್ವಾಳ ವಲಯದ ಸಹಯೋಗದಲ್ಲಿ ಬಸದಿ ಸ್ವಚ್ಛತಾ ತಂಡವು ಕಾರಿಂಜದ ಕುಂಟರ ಪಲ್ಕೆ ಕೊಡ್ಯಾ ಮಲೆ ಎಂಬಲ್ಲಿ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ ಹಾಗೂ ಹಸಿರಿಗಾಗಿ ಮಾವು, ಹಲಸು, ಪೇರಳೆ, ಪುನರ್ಪುಳಿ, ಹುಣಸೆ ಹುಳಿ, ಕೊಕ್ಕೋ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಸಿದರು. ಊರ ಪರಿಸರ ಪ್ರೇಮಿಗಳು ಕೈ ಜೋಡಿಸಿದರು.

ಇದೀಗ ಬಸದಿ ಸ್ವಚ್ಛತಾ ತಂಡದವರ ಮರ ಗಿಡಗಳನ್ನು ಬೆಳಿಸಿ ಪ್ರಾಣಿ ಪಕ್ಷಿ ಸಂಕುಲ ಉಳಿಸಿ, ಪ್ರಕೃತಿಯನ್ನು ಪ್ರೀತಿಸಿ ಎಂಬ ಧ್ಯೇಯದ ಪ್ರಾಮಾಣಿಕ ಕಾರ್ಯಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya
error: Content is protected !!