24.7 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಐಟಿ/ಐಟಿ (ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ) ನೌಕರರ ಸಂಘ (ಕೆಐಟಿಯು) ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು , ಬೆಳ್ತಂಗಡಿ ನಗರದ ಅನನ್ಯ ನಿವಾಸಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿಯ ಹಿರಿಯ ಡೆವಲಪ್ಮೆಂಟ್ ಅಧಿಕಾರಿ ಹರಿದಾಸ್ ಎಸ್. ಎಂ , ನ್ಯಾಯವಾದಿ , ಹೋರಾಟಗಾರ್ತಿ ಸುಕನ್ಯಾ ಹೆಚ್ ರವರ ಪುತ್ರನಾಗಿದ್ದು , ಸಣ್ಣ ಪ್ರಾಯದಲ್ಲೇ ಹೋರಾಟದ ಜೀವನದೊಂದಿಗೆ ಬೆಳೆದು ಇದೀಗ ರಾಜ್ಯ ಮಟ್ಟದ ನಾಯಕನಾಗಿ ಬೆಳೆದು ಗಮನ ಸೆಳೆದಿದ್ದಾರೆ.

Related posts

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!