September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಜುಲೈ 9ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Related posts

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!