25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

ಬೆಳ್ತಂಗಡಿ : ಗೇರುಕಟ್ಟೆ, ನಾಳದ ಪರಿಸರದಲ್ಲಿ ಏರ್ ಟೆಲ್ ಕಂಪನಿಯ ನೆಟ್ವರ್ಕ್ ಸಮಸ್ಯೆಯಿಂದ ಸಾವಿರಾರು ಗ್ರಾಹಕರು ಕಂಗಲಾಗಿದ್ದಾರೆ.


ನಾಳದಲ್ಲಿ ಬಿ.ಎಸ್.ಎನ್.ಎಲ್. ಗೇರುಕಟ್ಟೆಯಲ್ಲಿ ಏರ್ ಟೆಲ್ ಟವರ್ ಗಳು ಜನರಿಗೆ ಲಭ್ಯವಿದ್ದರೂ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಗಾದೆ ಮಾತಿನಂತೆ ಆಗಿದೆ. ನಾಳದಲ್ಲಿ ಮತ್ತು ಗೇರುಕಟ್ಟೆಯ ಟವರ್ ಗಳಲ್ಲಿ ಬಿ.ಎಸ್.ಎನ್.ಎಲ್ ಟವರ್ ನಲ್ಲಿ ಏರ್ ಟೆಲ್ ಮತ್ತು ಇನ್ನೆರಡು ಕಂಪನಿಯವರು ಸೇರಿಸಿಕೊಂಡರೂ ಗ್ರಾಹಕರಿಗೆ ಪ್ರಯೋಜನವಿಲ್ಲ.


ಈಗಾಗಲೇ ಕೃಷಿಕರಿಗೆ, ಕೂಲಿ ಕಾರ್ಮಿಕರಿಗೆ, ಶಾಲಾ ವಿದ್ಯಾರ್ಥಿಗಳ ವಿದ್ಯಾಭ್ಯಾಸ ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ ಹಾಗೂ ಸರಕಾರದ ವಿವಿಧ ರೀತಿಯ ಸೌಲಭ್ಯಗಳನ್ನು ಪಡೆಯುವಲ್ಲಿ ಜನರು ವಂಚಿತರಾಗಿದ್ದರೆ.


ಈ ಹಿಂದೆ ಗೇರುಕಟ್ಟೆ ಏರ್ ಟೆಲ್ ಟವರ್ ಬುಡದಲ್ಲಿ ಬೆಂಕಿ ಹೊತ್ತಿಗೊಂಡ ಸಮಯದಲ್ಲಿ ಗ್ರಾಹಕರು ರಕ್ಷಿಸಿ ಮಾನವೀಯತೆ ಮೆರೆದರು. ಸಂಸ್ಥೆಯು ಗ್ರಾಹಕರ ಸಹಾಯಕ್ಕೆ ಬರದೆ ಸತಾಯಿಸುದನ್ನು ಗ್ರಾಮಸ್ಥರು ಸಹಿಸುವುದಿಲ್ಲ. ತಕ್ಷಣ ಸರಿಯಾದ ಕ್ರಮಕೈಗೊಳಬೇಕು. ತಪ್ಪಿದಲ್ಲಿ ಪಂಚಾಯತ್ ಮೇಲೆ ಒತ್ತಡ ಹೇರಿ ಪರವಾನಿಗೆ ರದ್ದು ಪಡಿಸುವ ಕಾರ್ಯಕ್ಕೆ ಮುಂದಾಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ವರದಿ: ಕೆ.ಎನ್ ಗೌಡ

Related posts

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya
error: Content is protected !!