24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

ಲಾಯಿಲ :ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವಾರ್ಷಿಕ ಸಭೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ಸಮಿತಿಯ ಅಧ್ಯಕ್ಷ ಶಶಿಕುಮಾರ್ ಅಯೋಧ್ಯನಗರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಕಾರ್ಯದರ್ಶಿಗಳಾದ ಗಣೇಶ್ ಆರ್ ಸಮಿತಿಯ ಕಾರ್ಯಚಟುವಟಿಕೆ ಬಗ್ಗೆ ತಿಳಿಸಿದರು. ಕೋಶಾಧಿಕಾರಿ ಸುಜಿತ್ ಗುರಿಂಗಾನ ಕಳೆದ ಸಾಲಿನ ಲೆಕ್ಕಾಚಾರ ಮಂಡಿಸಿದರು.

ಸಮಿತಿಯ ನೂತನ ಅಧ್ಯಕ್ಷರಾಗಿ ಗುರು ( ಚಂದ್ರಕಾಂತ್) ಅಜೆಕಲ್ಲು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ರಾಘವೇಂದ್ರ ನಗರ, ಕೋಶಾಧಿಕಾರಿಯಾಗಿ ಶ್ರದ್ದೇಶ್ ಲಾಯಿಲ, ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್ ರಾಘವೇಂದ್ರ ನಗರ , ಕ್ರೀಡಾಕಾರ್ಯದರ್ಶಿಯಾಗಿ ರವಿಚಂದ್ರ ನಾಡೇಂದ್ರ, ಉಪಾಧ್ಯಕ್ಷರಾಗಿ ಚಿನ್ಮಯ ಕುಲಾಲ್ ಪುತ್ರಬೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ರಾಘವೇಂದ್ರನಗರ, ಜೊತೆ ಕೋಶಾಧಿಕಾರಿಯಾಗಿ ಮೇಘರಾಜ್ ಪುತ್ರಬೈಲ್, ಜೊತೆ ಕ್ರೀಡಾಕಾರ್ಯದರ್ಶಿಯಾಗಿ ನಾಗೇಶ್ ಹೆಗ್ಡೆ, ಅನ್ನದಾನ ಸಮಿತಿಯ ಸಂಚಾಲಕರಾಗಿ ಸುರೇಶ್ ರಾಘವೇಂದ್ರ ನಗರ, ಹರಿಕೃಷ್ಣ ಆಯ್ಕೆಯಾದರು.

Related posts

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya
error: Content is protected !!