37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

ಲಾಯಿಲ :ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವಾರ್ಷಿಕ ಸಭೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ಸಮಿತಿಯ ಅಧ್ಯಕ್ಷ ಶಶಿಕುಮಾರ್ ಅಯೋಧ್ಯನಗರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಕಾರ್ಯದರ್ಶಿಗಳಾದ ಗಣೇಶ್ ಆರ್ ಸಮಿತಿಯ ಕಾರ್ಯಚಟುವಟಿಕೆ ಬಗ್ಗೆ ತಿಳಿಸಿದರು. ಕೋಶಾಧಿಕಾರಿ ಸುಜಿತ್ ಗುರಿಂಗಾನ ಕಳೆದ ಸಾಲಿನ ಲೆಕ್ಕಾಚಾರ ಮಂಡಿಸಿದರು.

ಸಮಿತಿಯ ನೂತನ ಅಧ್ಯಕ್ಷರಾಗಿ ಗುರು ( ಚಂದ್ರಕಾಂತ್) ಅಜೆಕಲ್ಲು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ರಾಘವೇಂದ್ರ ನಗರ, ಕೋಶಾಧಿಕಾರಿಯಾಗಿ ಶ್ರದ್ದೇಶ್ ಲಾಯಿಲ, ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್ ರಾಘವೇಂದ್ರ ನಗರ , ಕ್ರೀಡಾಕಾರ್ಯದರ್ಶಿಯಾಗಿ ರವಿಚಂದ್ರ ನಾಡೇಂದ್ರ, ಉಪಾಧ್ಯಕ್ಷರಾಗಿ ಚಿನ್ಮಯ ಕುಲಾಲ್ ಪುತ್ರಬೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ರಾಘವೇಂದ್ರನಗರ, ಜೊತೆ ಕೋಶಾಧಿಕಾರಿಯಾಗಿ ಮೇಘರಾಜ್ ಪುತ್ರಬೈಲ್, ಜೊತೆ ಕ್ರೀಡಾಕಾರ್ಯದರ್ಶಿಯಾಗಿ ನಾಗೇಶ್ ಹೆಗ್ಡೆ, ಅನ್ನದಾನ ಸಮಿತಿಯ ಸಂಚಾಲಕರಾಗಿ ಸುರೇಶ್ ರಾಘವೇಂದ್ರ ನಗರ, ಹರಿಕೃಷ್ಣ ಆಯ್ಕೆಯಾದರು.

Related posts

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!