July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

ಲಾಯಿಲ :ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವಾರ್ಷಿಕ ಸಭೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ಸಮಿತಿಯ ಅಧ್ಯಕ್ಷ ಶಶಿಕುಮಾರ್ ಅಯೋಧ್ಯನಗರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಕಾರ್ಯದರ್ಶಿಗಳಾದ ಗಣೇಶ್ ಆರ್ ಸಮಿತಿಯ ಕಾರ್ಯಚಟುವಟಿಕೆ ಬಗ್ಗೆ ತಿಳಿಸಿದರು. ಕೋಶಾಧಿಕಾರಿ ಸುಜಿತ್ ಗುರಿಂಗಾನ ಕಳೆದ ಸಾಲಿನ ಲೆಕ್ಕಾಚಾರ ಮಂಡಿಸಿದರು.

ಸಮಿತಿಯ ನೂತನ ಅಧ್ಯಕ್ಷರಾಗಿ ಗುರು ( ಚಂದ್ರಕಾಂತ್) ಅಜೆಕಲ್ಲು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ರಾಘವೇಂದ್ರ ನಗರ, ಕೋಶಾಧಿಕಾರಿಯಾಗಿ ಶ್ರದ್ದೇಶ್ ಲಾಯಿಲ, ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್ ರಾಘವೇಂದ್ರ ನಗರ , ಕ್ರೀಡಾಕಾರ್ಯದರ್ಶಿಯಾಗಿ ರವಿಚಂದ್ರ ನಾಡೇಂದ್ರ, ಉಪಾಧ್ಯಕ್ಷರಾಗಿ ಚಿನ್ಮಯ ಕುಲಾಲ್ ಪುತ್ರಬೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ರಾಘವೇಂದ್ರನಗರ, ಜೊತೆ ಕೋಶಾಧಿಕಾರಿಯಾಗಿ ಮೇಘರಾಜ್ ಪುತ್ರಬೈಲ್, ಜೊತೆ ಕ್ರೀಡಾಕಾರ್ಯದರ್ಶಿಯಾಗಿ ನಾಗೇಶ್ ಹೆಗ್ಡೆ, ಅನ್ನದಾನ ಸಮಿತಿಯ ಸಂಚಾಲಕರಾಗಿ ಸುರೇಶ್ ರಾಘವೇಂದ್ರ ನಗರ, ಹರಿಕೃಷ್ಣ ಆಯ್ಕೆಯಾದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!