ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

ಲಾಯಿಲ :ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವಾರ್ಷಿಕ ಸಭೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ಸಮಿತಿಯ ಅಧ್ಯಕ್ಷ ಶಶಿಕುಮಾರ್ ಅಯೋಧ್ಯನಗರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಕಾರ್ಯದರ್ಶಿಗಳಾದ ಗಣೇಶ್ ಆರ್ ಸಮಿತಿಯ ಕಾರ್ಯಚಟುವಟಿಕೆ ಬಗ್ಗೆ ತಿಳಿಸಿದರು. ಕೋಶಾಧಿಕಾರಿ ಸುಜಿತ್ ಗುರಿಂಗಾನ ಕಳೆದ ಸಾಲಿನ ಲೆಕ್ಕಾಚಾರ ಮಂಡಿಸಿದರು.

ಸಮಿತಿಯ ನೂತನ ಅಧ್ಯಕ್ಷರಾಗಿ ಗುರು ( ಚಂದ್ರಕಾಂತ್) ಅಜೆಕಲ್ಲು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ರಾಘವೇಂದ್ರ ನಗರ, ಕೋಶಾಧಿಕಾರಿಯಾಗಿ ಶ್ರದ್ದೇಶ್ ಲಾಯಿಲ, ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್ ರಾಘವೇಂದ್ರ ನಗರ , ಕ್ರೀಡಾಕಾರ್ಯದರ್ಶಿಯಾಗಿ ರವಿಚಂದ್ರ ನಾಡೇಂದ್ರ, ಉಪಾಧ್ಯಕ್ಷರಾಗಿ ಚಿನ್ಮಯ ಕುಲಾಲ್ ಪುತ್ರಬೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ರಾಘವೇಂದ್ರನಗರ, ಜೊತೆ ಕೋಶಾಧಿಕಾರಿಯಾಗಿ ಮೇಘರಾಜ್ ಪುತ್ರಬೈಲ್, ಜೊತೆ ಕ್ರೀಡಾಕಾರ್ಯದರ್ಶಿಯಾಗಿ ನಾಗೇಶ್ ಹೆಗ್ಡೆ, ಅನ್ನದಾನ ಸಮಿತಿಯ ಸಂಚಾಲಕರಾಗಿ ಸುರೇಶ್ ರಾಘವೇಂದ್ರ ನಗರ, ಹರಿಕೃಷ್ಣ ಆಯ್ಕೆಯಾದರು.

Related posts

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!