23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

ಲಾಯಿಲ :ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವಾರ್ಷಿಕ ಸಭೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ಸಮಿತಿಯ ಅಧ್ಯಕ್ಷ ಶಶಿಕುಮಾರ್ ಅಯೋಧ್ಯನಗರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಕಾರ್ಯದರ್ಶಿಗಳಾದ ಗಣೇಶ್ ಆರ್ ಸಮಿತಿಯ ಕಾರ್ಯಚಟುವಟಿಕೆ ಬಗ್ಗೆ ತಿಳಿಸಿದರು. ಕೋಶಾಧಿಕಾರಿ ಸುಜಿತ್ ಗುರಿಂಗಾನ ಕಳೆದ ಸಾಲಿನ ಲೆಕ್ಕಾಚಾರ ಮಂಡಿಸಿದರು.

ಸಮಿತಿಯ ನೂತನ ಅಧ್ಯಕ್ಷರಾಗಿ ಗುರು ( ಚಂದ್ರಕಾಂತ್) ಅಜೆಕಲ್ಲು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ರಾಘವೇಂದ್ರ ನಗರ, ಕೋಶಾಧಿಕಾರಿಯಾಗಿ ಶ್ರದ್ದೇಶ್ ಲಾಯಿಲ, ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್ ರಾಘವೇಂದ್ರ ನಗರ , ಕ್ರೀಡಾಕಾರ್ಯದರ್ಶಿಯಾಗಿ ರವಿಚಂದ್ರ ನಾಡೇಂದ್ರ, ಉಪಾಧ್ಯಕ್ಷರಾಗಿ ಚಿನ್ಮಯ ಕುಲಾಲ್ ಪುತ್ರಬೈಲ್, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ ರಾಘವೇಂದ್ರನಗರ, ಜೊತೆ ಕೋಶಾಧಿಕಾರಿಯಾಗಿ ಮೇಘರಾಜ್ ಪುತ್ರಬೈಲ್, ಜೊತೆ ಕ್ರೀಡಾಕಾರ್ಯದರ್ಶಿಯಾಗಿ ನಾಗೇಶ್ ಹೆಗ್ಡೆ, ಅನ್ನದಾನ ಸಮಿತಿಯ ಸಂಚಾಲಕರಾಗಿ ಸುರೇಶ್ ರಾಘವೇಂದ್ರ ನಗರ, ಹರಿಕೃಷ್ಣ ಆಯ್ಕೆಯಾದರು.

Related posts

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya
error: Content is protected !!