24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

ಉಜಿರೆ: ಉಜಿರೆಯಲ್ಲಿ ರಿಕ್ಷಾ ಚಲಿಸುತ್ತಿದ್ದಾಗ ರಿಕ್ಷಾದ ಮೇಲೆ ಮರ ಬಿದ್ದು ಗಾಯಗೊಂಡಿದ್ದ ರತ್ನಾಕರ ಗೌಡರ ಕಷ್ಟಕ್ಕೆ ಉಜಿರೆ ವರ್ತಕ ಸಂಘವು ಸಹಾಯ ಹಸ್ತ ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸಿದೆ.

ಉಜಿರೆ ವರ್ತಕರಿಂದ ಸಹಾಯ ಹಸ್ತ ಎಂಬ ಯೋಜನೆಯಡಿ ವರ್ತಕರೆಲ್ಲರೂ ಸೇರಿಕೊಂಡು ಸುಮಾರು 16000 ರೂಪಾಯಿ ಕಲೆಕ್ಷನ್ ಮಾಡಿ ಆಟೋರಾಜ ರಿಕ್ಷಾ ಚಾಲಕ ರತ್ನಾಕರವರಿಗೆ ನೀಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್, ಜೊತೆ ಕಾರ್ಯದರ್ಶಿ ಪ್ರಸಾದ್ ರಮ್ಯ ಫ್ಯಾನ್ಸಿ, ಉಪಾಧ್ಯಕ್ಷರುಗಳಾದ ಹುಕುಂರಾಮ್ ಪಟೇಲ್ ಶಾರದಾ ಶೋರೂಂ ,ರವಿಕುಮಾರ್ ಬರೆಮೇಲು ,ಪ್ರಭಾಕರ್ ಮಹಾವೀರ ,ಪ್ರವೀಣ್ ಹಳ್ಳಿಮನೆ, ಸದಸ್ಯರಾದ ಜಯಂತ್ ನಮನ್ ಬೇಕರಿ, ರಿಚರ್ಡ್ ರಾಂಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya
error: Content is protected !!