37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

ಉಜಿರೆ: ಉಜಿರೆಯಲ್ಲಿ ರಿಕ್ಷಾ ಚಲಿಸುತ್ತಿದ್ದಾಗ ರಿಕ್ಷಾದ ಮೇಲೆ ಮರ ಬಿದ್ದು ಗಾಯಗೊಂಡಿದ್ದ ರತ್ನಾಕರ ಗೌಡರ ಕಷ್ಟಕ್ಕೆ ಉಜಿರೆ ವರ್ತಕ ಸಂಘವು ಸಹಾಯ ಹಸ್ತ ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸಿದೆ.

ಉಜಿರೆ ವರ್ತಕರಿಂದ ಸಹಾಯ ಹಸ್ತ ಎಂಬ ಯೋಜನೆಯಡಿ ವರ್ತಕರೆಲ್ಲರೂ ಸೇರಿಕೊಂಡು ಸುಮಾರು 16000 ರೂಪಾಯಿ ಕಲೆಕ್ಷನ್ ಮಾಡಿ ಆಟೋರಾಜ ರಿಕ್ಷಾ ಚಾಲಕ ರತ್ನಾಕರವರಿಗೆ ನೀಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್, ಜೊತೆ ಕಾರ್ಯದರ್ಶಿ ಪ್ರಸಾದ್ ರಮ್ಯ ಫ್ಯಾನ್ಸಿ, ಉಪಾಧ್ಯಕ್ಷರುಗಳಾದ ಹುಕುಂರಾಮ್ ಪಟೇಲ್ ಶಾರದಾ ಶೋರೂಂ ,ರವಿಕುಮಾರ್ ಬರೆಮೇಲು ,ಪ್ರಭಾಕರ್ ಮಹಾವೀರ ,ಪ್ರವೀಣ್ ಹಳ್ಳಿಮನೆ, ಸದಸ್ಯರಾದ ಜಯಂತ್ ನಮನ್ ಬೇಕರಿ, ರಿಚರ್ಡ್ ರಾಂಬೋ ಮುಂತಾದವರು ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya
error: Content is protected !!