23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

ಉಜಿರೆ: ಉಜಿರೆಯಲ್ಲಿ ರಿಕ್ಷಾ ಚಲಿಸುತ್ತಿದ್ದಾಗ ರಿಕ್ಷಾದ ಮೇಲೆ ಮರ ಬಿದ್ದು ಗಾಯಗೊಂಡಿದ್ದ ರತ್ನಾಕರ ಗೌಡರ ಕಷ್ಟಕ್ಕೆ ಉಜಿರೆ ವರ್ತಕ ಸಂಘವು ಸಹಾಯ ಹಸ್ತ ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸಿದೆ.

ಉಜಿರೆ ವರ್ತಕರಿಂದ ಸಹಾಯ ಹಸ್ತ ಎಂಬ ಯೋಜನೆಯಡಿ ವರ್ತಕರೆಲ್ಲರೂ ಸೇರಿಕೊಂಡು ಸುಮಾರು 16000 ರೂಪಾಯಿ ಕಲೆಕ್ಷನ್ ಮಾಡಿ ಆಟೋರಾಜ ರಿಕ್ಷಾ ಚಾಲಕ ರತ್ನಾಕರವರಿಗೆ ನೀಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್, ಜೊತೆ ಕಾರ್ಯದರ್ಶಿ ಪ್ರಸಾದ್ ರಮ್ಯ ಫ್ಯಾನ್ಸಿ, ಉಪಾಧ್ಯಕ್ಷರುಗಳಾದ ಹುಕುಂರಾಮ್ ಪಟೇಲ್ ಶಾರದಾ ಶೋರೂಂ ,ರವಿಕುಮಾರ್ ಬರೆಮೇಲು ,ಪ್ರಭಾಕರ್ ಮಹಾವೀರ ,ಪ್ರವೀಣ್ ಹಳ್ಳಿಮನೆ, ಸದಸ್ಯರಾದ ಜಯಂತ್ ನಮನ್ ಬೇಕರಿ, ರಿಚರ್ಡ್ ರಾಂಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!