September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

ಉಜಿರೆ: ಉಜಿರೆಯಲ್ಲಿ ರಿಕ್ಷಾ ಚಲಿಸುತ್ತಿದ್ದಾಗ ರಿಕ್ಷಾದ ಮೇಲೆ ಮರ ಬಿದ್ದು ಗಾಯಗೊಂಡಿದ್ದ ರತ್ನಾಕರ ಗೌಡರ ಕಷ್ಟಕ್ಕೆ ಉಜಿರೆ ವರ್ತಕ ಸಂಘವು ಸಹಾಯ ಹಸ್ತ ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸಿದೆ.

ಉಜಿರೆ ವರ್ತಕರಿಂದ ಸಹಾಯ ಹಸ್ತ ಎಂಬ ಯೋಜನೆಯಡಿ ವರ್ತಕರೆಲ್ಲರೂ ಸೇರಿಕೊಂಡು ಸುಮಾರು 16000 ರೂಪಾಯಿ ಕಲೆಕ್ಷನ್ ಮಾಡಿ ಆಟೋರಾಜ ರಿಕ್ಷಾ ಚಾಲಕ ರತ್ನಾಕರವರಿಗೆ ನೀಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್, ಜೊತೆ ಕಾರ್ಯದರ್ಶಿ ಪ್ರಸಾದ್ ರಮ್ಯ ಫ್ಯಾನ್ಸಿ, ಉಪಾಧ್ಯಕ್ಷರುಗಳಾದ ಹುಕುಂರಾಮ್ ಪಟೇಲ್ ಶಾರದಾ ಶೋರೂಂ ,ರವಿಕುಮಾರ್ ಬರೆಮೇಲು ,ಪ್ರಭಾಕರ್ ಮಹಾವೀರ ,ಪ್ರವೀಣ್ ಹಳ್ಳಿಮನೆ, ಸದಸ್ಯರಾದ ಜಯಂತ್ ನಮನ್ ಬೇಕರಿ, ರಿಚರ್ಡ್ ರಾಂಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya
error: Content is protected !!