22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

ಉಜಿರೆ: ಉಜಿರೆಯಲ್ಲಿ ರಿಕ್ಷಾ ಚಲಿಸುತ್ತಿದ್ದಾಗ ರಿಕ್ಷಾದ ಮೇಲೆ ಮರ ಬಿದ್ದು ಗಾಯಗೊಂಡಿದ್ದ ರತ್ನಾಕರ ಗೌಡರ ಕಷ್ಟಕ್ಕೆ ಉಜಿರೆ ವರ್ತಕ ಸಂಘವು ಸಹಾಯ ಹಸ್ತ ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸಿದೆ.

ಉಜಿರೆ ವರ್ತಕರಿಂದ ಸಹಾಯ ಹಸ್ತ ಎಂಬ ಯೋಜನೆಯಡಿ ವರ್ತಕರೆಲ್ಲರೂ ಸೇರಿಕೊಂಡು ಸುಮಾರು 16000 ರೂಪಾಯಿ ಕಲೆಕ್ಷನ್ ಮಾಡಿ ಆಟೋರಾಜ ರಿಕ್ಷಾ ಚಾಲಕ ರತ್ನಾಕರವರಿಗೆ ನೀಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್, ಜೊತೆ ಕಾರ್ಯದರ್ಶಿ ಪ್ರಸಾದ್ ರಮ್ಯ ಫ್ಯಾನ್ಸಿ, ಉಪಾಧ್ಯಕ್ಷರುಗಳಾದ ಹುಕುಂರಾಮ್ ಪಟೇಲ್ ಶಾರದಾ ಶೋರೂಂ ,ರವಿಕುಮಾರ್ ಬರೆಮೇಲು ,ಪ್ರಭಾಕರ್ ಮಹಾವೀರ ,ಪ್ರವೀಣ್ ಹಳ್ಳಿಮನೆ, ಸದಸ್ಯರಾದ ಜಯಂತ್ ನಮನ್ ಬೇಕರಿ, ರಿಚರ್ಡ್ ರಾಂಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

Suddi Udaya
error: Content is protected !!