23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

ಉಜಿರೆ: ಉಜಿರೆಯಲ್ಲಿ ರಿಕ್ಷಾ ಚಲಿಸುತ್ತಿದ್ದಾಗ ರಿಕ್ಷಾದ ಮೇಲೆ ಮರ ಬಿದ್ದು ಗಾಯಗೊಂಡಿದ್ದ ರತ್ನಾಕರ ಗೌಡರ ಕಷ್ಟಕ್ಕೆ ಉಜಿರೆ ವರ್ತಕ ಸಂಘವು ಸಹಾಯ ಹಸ್ತ ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸಿದೆ.

ಉಜಿರೆ ವರ್ತಕರಿಂದ ಸಹಾಯ ಹಸ್ತ ಎಂಬ ಯೋಜನೆಯಡಿ ವರ್ತಕರೆಲ್ಲರೂ ಸೇರಿಕೊಂಡು ಸುಮಾರು 16000 ರೂಪಾಯಿ ಕಲೆಕ್ಷನ್ ಮಾಡಿ ಆಟೋರಾಜ ರಿಕ್ಷಾ ಚಾಲಕ ರತ್ನಾಕರವರಿಗೆ ನೀಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್, ಜೊತೆ ಕಾರ್ಯದರ್ಶಿ ಪ್ರಸಾದ್ ರಮ್ಯ ಫ್ಯಾನ್ಸಿ, ಉಪಾಧ್ಯಕ್ಷರುಗಳಾದ ಹುಕುಂರಾಮ್ ಪಟೇಲ್ ಶಾರದಾ ಶೋರೂಂ ,ರವಿಕುಮಾರ್ ಬರೆಮೇಲು ,ಪ್ರಭಾಕರ್ ಮಹಾವೀರ ,ಪ್ರವೀಣ್ ಹಳ್ಳಿಮನೆ, ಸದಸ್ಯರಾದ ಜಯಂತ್ ನಮನ್ ಬೇಕರಿ, ರಿಚರ್ಡ್ ರಾಂಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!