April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದ್ದು, ನಿರ್ದೇಶಕರು, ಸದಸ್ಯರುಗಳ ಆಯ್ಕೆಗೆ ರಾಜ್ಯಮಟ್ಟದಲ್ಲಿ ಸಮಿತಿಯನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯ ಈ ರಾಜ್ಯ ಸಮಿತಿಯ ಸದಸ್ಯರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕರಾದ ಕೆ. ಹರೀಶ್ ಕುಮಾರ್ ಅವರು ನೇಮಕಗೊಂಡಿದ್ದಾರೆ.


ಸಮಿತಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷರಾಗಿದ್ದಾರೆ. ಉಳಿದಂತೆ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೋಳಿ, ಸಂತೋಷ್ ಎಸ್.ಲಾಡ್, ಡಾ.ಶರಣಪ್ರಕಾಶ್ ರುದ್ರಪ್ಪಪಾಟೀಲ್, ರಾಜ್ಯ ಸಭಾ ಸದಸ್ಯ ಜಿ.ಸಿ ಚಂದ್ರಶೇಖರ್, ವಿಧಾನ ಸಭಾ ಸದಸ್ಯರಾದ ಡಾ.ರೂಪಕಲಾ ಎಂ ಹಾಗೂ ವಿ.ಆರ್ ಸುದರ್ಶನ್ ಇದ್ದಾರೆ.

Related posts

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!