25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದ್ದು, ನಿರ್ದೇಶಕರು, ಸದಸ್ಯರುಗಳ ಆಯ್ಕೆಗೆ ರಾಜ್ಯಮಟ್ಟದಲ್ಲಿ ಸಮಿತಿಯನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯ ಈ ರಾಜ್ಯ ಸಮಿತಿಯ ಸದಸ್ಯರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕರಾದ ಕೆ. ಹರೀಶ್ ಕುಮಾರ್ ಅವರು ನೇಮಕಗೊಂಡಿದ್ದಾರೆ.


ಸಮಿತಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷರಾಗಿದ್ದಾರೆ. ಉಳಿದಂತೆ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೋಳಿ, ಸಂತೋಷ್ ಎಸ್.ಲಾಡ್, ಡಾ.ಶರಣಪ್ರಕಾಶ್ ರುದ್ರಪ್ಪಪಾಟೀಲ್, ರಾಜ್ಯ ಸಭಾ ಸದಸ್ಯ ಜಿ.ಸಿ ಚಂದ್ರಶೇಖರ್, ವಿಧಾನ ಸಭಾ ಸದಸ್ಯರಾದ ಡಾ.ರೂಪಕಲಾ ಎಂ ಹಾಗೂ ವಿ.ಆರ್ ಸುದರ್ಶನ್ ಇದ್ದಾರೆ.

Related posts

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!