25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

ಬೆಳ್ತಂಗಡಿ: ಲಾಯಿಲ ಗ್ರಾಮದ ಕರ್ನೋಡಿ ದಿ.ತ್ಯಾಂಪಣ್ಣ ಶೆಟ್ಟಿಯವರ ಮಗ ಜಯ ಶೆಟ್ಟಿ (78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಜು.8 ರಂದು ನಿಧನ ಹೊಂದಿದ್ದಾರೆ.

ಕಳೆದ ಒಂದು ವಾರಗಳ ಹಿಂದೆ ಅನಾರೋಗ್ಯದ ಕಾರಣಕ್ಕಾಗಿ ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಮಕ್ಕಳಾದ ಗುತ್ತಿಗೆದಾರ ಜಗನ್ನಾಥ ಶೆಟ್ಟಿ, ಶ್ರೀನಾಥ್ ಶೆಟ್ಟಿ , ರಘು ಶೆಟ್ಟಿ, ಪ್ರಕಾಶ್ ಶೆಟ್ಟಿ, ರಮೇಶ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್ ಶೆಟ್ಟಿ, ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ನೇತೃತ್ವದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!