April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

ಬೆಳ್ತಂಗಡಿ: ಲಾಯಿಲ ಗ್ರಾಮದ ಕರ್ನೋಡಿ ದಿ.ತ್ಯಾಂಪಣ್ಣ ಶೆಟ್ಟಿಯವರ ಮಗ ಜಯ ಶೆಟ್ಟಿ (78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಜು.8 ರಂದು ನಿಧನ ಹೊಂದಿದ್ದಾರೆ.

ಕಳೆದ ಒಂದು ವಾರಗಳ ಹಿಂದೆ ಅನಾರೋಗ್ಯದ ಕಾರಣಕ್ಕಾಗಿ ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಮಕ್ಕಳಾದ ಗುತ್ತಿಗೆದಾರ ಜಗನ್ನಾಥ ಶೆಟ್ಟಿ, ಶ್ರೀನಾಥ್ ಶೆಟ್ಟಿ , ರಘು ಶೆಟ್ಟಿ, ಪ್ರಕಾಶ್ ಶೆಟ್ಟಿ, ರಮೇಶ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್ ಶೆಟ್ಟಿ, ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya
error: Content is protected !!