ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ ಕರ್ನೋಡಿ ದಿ.ತ್ಯಾಂಪಣ್ಣ ಶೆಟ್ಟಿಯವರ ಮಗ ಜಯ ಶೆಟ್ಟಿ (78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಜು.8 ರಂದು ನಿಧನ ಹೊಂದಿದ್ದಾರೆ.

ಕಳೆದ ಒಂದು ವಾರಗಳ ಹಿಂದೆ ಅನಾರೋಗ್ಯದ ಕಾರಣಕ್ಕಾಗಿ ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಮಕ್ಕಳಾದ ಗುತ್ತಿಗೆದಾರ ಜಗನ್ನಾಥ ಶೆಟ್ಟಿ, ಶ್ರೀನಾಥ್ ಶೆಟ್ಟಿ , ರಘು ಶೆಟ್ಟಿ, ಪ್ರಕಾಶ್ ಶೆಟ್ಟಿ, ರಮೇಶ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್ ಶೆಟ್ಟಿ, ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.

Leave a Comment

error: Content is protected !!