September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ


ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಹಿರಿಯ ಪತ್ರಕರ್ತ ಅನಂತ ಹುದಂಗಜೆ  ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯಭಾಗ್ಯ ರಕ್ಷಣೆ ಬಗ್ಗೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ.
ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ. , ಅಭಿನಂದನ್ ಜೈನ್ ಮತ್ತು ಕೃತಿಯ ಲೇಖಕ ಅನಂತ ಹುದಂಗಜೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!