22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

ಮಂಗಳೂರು – ಚಾರ್ಮಾಡಿ ರಾಷ್ಟೀಯ ಹೆದ್ದಾರಿಯ ಅಸಮರ್ಪಕ ಕಾಮಗಾರಿಯಿಂದಾಗಿ ಸವಾರರಿಗೆ ಅಥವಾ ಸಾರ್ವಜನಿಕರಿಗೆ ತೊಂದರೆ ಯಾದರೆ ಸಂಬಂಧಪಟ್ಟ ಇಂಜಿನಿಯರ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರೂ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ಅವರು ಕಳೆದ ಜುಲೈ 5 ರಂದು ಮಂಗಳೂರಿನ ಜಿ ಪಂ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೆ ಡಿ ಪಿ ಸಭೆಯಲ್ಲಿ ಜಿಲ್ಲಾ ಕೆ ಡಿ ಪಿ ಸದಸ್ಯರಾದ ಸಂತೋಷ್ ಕುಮಾರ್, ಲಾಯಿಲರವರು ಸಾರ್ವಜನಿಕರ ಪರವಾಗಿ ಎತ್ತಿದ ಪ್ರಶ್ನೆಗೆ ಉತ್ತರಿಸುತ್ತಾ ಈ ಎಚ್ಚರಿಕೆ ನೀಡಿರುತ್ತಾರೆ.

ಅದೇ ರೀತಿ ಬೆಳಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಅಸಮರ್ಪಕ ಕಾಮಗಾರಿ ಬಗ್ಗೆ ಎತ್ತಿದ ಪ್ರಶ್ನೆಗೆ ತಕ್ಷಣ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಇಂಜಿನಿಯರ್ ರವರನ್ನು ಕರೆಸಿದ ಉಸ್ತುವಾರಿ ಸಚಿವರು ಸರಿಯಾಗಿ ಕಾಮಗಾರಿ ನಿರ್ವಹಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸೂಚಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya
error: Content is protected !!