22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿರಂಜೀವಿ ಶೆಟ್ಟಿ ಅರ್ಪಣೆ ಮಾಡುವ ಸಿಂಚನ ಪಿ. ರಾವ್ ಉಜಿರೆ ಇವರ ನಿರ್ದೇಶನದ ‘ಅನಾರ್ದ ಐಸಿರಿ’ ಅನ್ನುವ ತುಳು ಭಕ್ತಿಗೀತೆ ಅನಾರು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್ ಉಳಿಯ ಬೀಡು ಮತ್ತು ದೇವಪಾಲ ಅಜ್ರಿ ಉಳಿಯಬೀಡು ಹಾಗೂ ಅನಾರು ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ್ ನಿಡ್ವಣ್ಣಾಯ ಇವರ ಅಮೃತ ಹಸ್ತದಲ್ಲಿ ಜು.8 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯುವರಾಜ್ ಜೈನ ಉಳಿಯಬೀಡು, ರತ್ನವರ್ಮ ಜೈನ್ ಉಳಿಯಬೀಡು, ಧನಂಜಯ ಗೌಡ ಪೆರ್ಲೆ, ಈ ಭಕ್ತಿಗೀತೆಯ ನಿರ್ದೇಶಕರಾದ ಸಿಂಚನ ಪಿ ರಾವ್ ಉಜಿರೆ ಇದರ ಸಾಹಿತ್ಯಗಾರರಾದ ಅಮರ್ ನಾಥ್ ಪೂಪಾಡಿಕಲ್, ಧ್ವನಿ ಮತ್ತು ನಟನೆ ಮಾಡಿರುವ ಭವ್ಯಶ್ರೀ ಜಿ ನಿಡ್ವಣ್ಣಾಯ , ಛಾಯಾಗ್ರಹಣ ಮಾಡಿರುವ ನಿಖಿಲ್ ಪ್ರಭು, ಹಾಗೂ ಊರಿನ ಹಲವು ಸದಸ್ಯರು ಉಪಸ್ಥಿತರಿದ್ದರು.
ಈ ಭಕ್ತಿಗೀತೆ CS CHIRU EDITZZ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದೆ

Related posts

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya
error: Content is protected !!