September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿರಂಜೀವಿ ಶೆಟ್ಟಿ ಅರ್ಪಣೆ ಮಾಡುವ ಸಿಂಚನ ಪಿ. ರಾವ್ ಉಜಿರೆ ಇವರ ನಿರ್ದೇಶನದ ‘ಅನಾರ್ದ ಐಸಿರಿ’ ಅನ್ನುವ ತುಳು ಭಕ್ತಿಗೀತೆ ಅನಾರು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್ ಉಳಿಯ ಬೀಡು ಮತ್ತು ದೇವಪಾಲ ಅಜ್ರಿ ಉಳಿಯಬೀಡು ಹಾಗೂ ಅನಾರು ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ್ ನಿಡ್ವಣ್ಣಾಯ ಇವರ ಅಮೃತ ಹಸ್ತದಲ್ಲಿ ಜು.8 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯುವರಾಜ್ ಜೈನ ಉಳಿಯಬೀಡು, ರತ್ನವರ್ಮ ಜೈನ್ ಉಳಿಯಬೀಡು, ಧನಂಜಯ ಗೌಡ ಪೆರ್ಲೆ, ಈ ಭಕ್ತಿಗೀತೆಯ ನಿರ್ದೇಶಕರಾದ ಸಿಂಚನ ಪಿ ರಾವ್ ಉಜಿರೆ ಇದರ ಸಾಹಿತ್ಯಗಾರರಾದ ಅಮರ್ ನಾಥ್ ಪೂಪಾಡಿಕಲ್, ಧ್ವನಿ ಮತ್ತು ನಟನೆ ಮಾಡಿರುವ ಭವ್ಯಶ್ರೀ ಜಿ ನಿಡ್ವಣ್ಣಾಯ , ಛಾಯಾಗ್ರಹಣ ಮಾಡಿರುವ ನಿಖಿಲ್ ಪ್ರಭು, ಹಾಗೂ ಊರಿನ ಹಲವು ಸದಸ್ಯರು ಉಪಸ್ಥಿತರಿದ್ದರು.
ಈ ಭಕ್ತಿಗೀತೆ CS CHIRU EDITZZ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದೆ

Related posts

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya
error: Content is protected !!