25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿರಂಜೀವಿ ಶೆಟ್ಟಿ ಅರ್ಪಣೆ ಮಾಡುವ ಸಿಂಚನ ಪಿ. ರಾವ್ ಉಜಿರೆ ಇವರ ನಿರ್ದೇಶನದ ‘ಅನಾರ್ದ ಐಸಿರಿ’ ಅನ್ನುವ ತುಳು ಭಕ್ತಿಗೀತೆ ಅನಾರು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್ ಉಳಿಯ ಬೀಡು ಮತ್ತು ದೇವಪಾಲ ಅಜ್ರಿ ಉಳಿಯಬೀಡು ಹಾಗೂ ಅನಾರು ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ್ ನಿಡ್ವಣ್ಣಾಯ ಇವರ ಅಮೃತ ಹಸ್ತದಲ್ಲಿ ಜು.8 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯುವರಾಜ್ ಜೈನ ಉಳಿಯಬೀಡು, ರತ್ನವರ್ಮ ಜೈನ್ ಉಳಿಯಬೀಡು, ಧನಂಜಯ ಗೌಡ ಪೆರ್ಲೆ, ಈ ಭಕ್ತಿಗೀತೆಯ ನಿರ್ದೇಶಕರಾದ ಸಿಂಚನ ಪಿ ರಾವ್ ಉಜಿರೆ ಇದರ ಸಾಹಿತ್ಯಗಾರರಾದ ಅಮರ್ ನಾಥ್ ಪೂಪಾಡಿಕಲ್, ಧ್ವನಿ ಮತ್ತು ನಟನೆ ಮಾಡಿರುವ ಭವ್ಯಶ್ರೀ ಜಿ ನಿಡ್ವಣ್ಣಾಯ , ಛಾಯಾಗ್ರಹಣ ಮಾಡಿರುವ ನಿಖಿಲ್ ಪ್ರಭು, ಹಾಗೂ ಊರಿನ ಹಲವು ಸದಸ್ಯರು ಉಪಸ್ಥಿತರಿದ್ದರು.
ಈ ಭಕ್ತಿಗೀತೆ CS CHIRU EDITZZ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದೆ

Related posts

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!