32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ಶಿಶಿಲ ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕು, ದ. ಕ. ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರವು ಜು. 09 ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಶಿಬಿರದಲ್ಲಿ ವೈದ್ಯರ ಸಮಾಲೋಚನೆ – ಸಂಪೂರ್ಣ ದೈಹಿಕ ಪರೀಕ್ಷೆ, ಲಿವರ್ ಕಾರ್ಯ ಪರೀಕ್ಷೆ, ಆಡಿಯೋಮೆಟ್ರಿ ಸ್ಕಿನ್ ಟೆಸ್ಟ್, ದೃಷ್ಟಿ ತಪಾಸಣಾ ಪರೀಕ್ಷೆ, CBC ಪರೀಕ್ಷೆ, ESR ಪರೀಕ್ಷೆ, ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷೆ, ಮೂತ್ರಪಿಂಡದ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕೊಬ್ಬಿನಾಂಶ ಪರೀಕ್ಷೆ, ಮಲೇರಿಯಾ ಪ್ಯಾರಸೈಟ್ ಪರೀಕ್ಷೆ, ಮೂತ್ರ ಪರೀಕ್ಷೆ, ಥೈರಾಯ್ಡ್ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕಬ್ಬಿಣಾಂಶ ಮತ್ತು ಮೆಗ್ನಿಶಿಯಂ ಪ್ರಮಾಣ ಪರೀಕ್ಷೆ, GGTP ಪರೀಕ್ಷೆ, CRP QUANTITATIVE ಪರೀಕ್ಷೆ, SERUM FERRITIN ಪರೀಕ್ಷೆ, ಹೆಚ್.ಐವಿ ಹೆಪಟಿಟ್ಸ್ ಬಿ, ಹೆಪಟಿಟ್ಸ್ ಸಿ, VDRL, ರಕ್ತದ ಗುಂಪು ಪರೀಕ್ಷೆ ಶ್ವಾಸಕೋಶದ ಕಾರ್ಯ ಪರೀಕ್ಷೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.

Related posts

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya
error: Content is protected !!