32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ಶಿಶಿಲ ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕು, ದ. ಕ. ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರವು ಜು. 09 ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಶಿಬಿರದಲ್ಲಿ ವೈದ್ಯರ ಸಮಾಲೋಚನೆ – ಸಂಪೂರ್ಣ ದೈಹಿಕ ಪರೀಕ್ಷೆ, ಲಿವರ್ ಕಾರ್ಯ ಪರೀಕ್ಷೆ, ಆಡಿಯೋಮೆಟ್ರಿ ಸ್ಕಿನ್ ಟೆಸ್ಟ್, ದೃಷ್ಟಿ ತಪಾಸಣಾ ಪರೀಕ್ಷೆ, CBC ಪರೀಕ್ಷೆ, ESR ಪರೀಕ್ಷೆ, ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷೆ, ಮೂತ್ರಪಿಂಡದ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕೊಬ್ಬಿನಾಂಶ ಪರೀಕ್ಷೆ, ಮಲೇರಿಯಾ ಪ್ಯಾರಸೈಟ್ ಪರೀಕ್ಷೆ, ಮೂತ್ರ ಪರೀಕ್ಷೆ, ಥೈರಾಯ್ಡ್ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕಬ್ಬಿಣಾಂಶ ಮತ್ತು ಮೆಗ್ನಿಶಿಯಂ ಪ್ರಮಾಣ ಪರೀಕ್ಷೆ, GGTP ಪರೀಕ್ಷೆ, CRP QUANTITATIVE ಪರೀಕ್ಷೆ, SERUM FERRITIN ಪರೀಕ್ಷೆ, ಹೆಚ್.ಐವಿ ಹೆಪಟಿಟ್ಸ್ ಬಿ, ಹೆಪಟಿಟ್ಸ್ ಸಿ, VDRL, ರಕ್ತದ ಗುಂಪು ಪರೀಕ್ಷೆ ಶ್ವಾಸಕೋಶದ ಕಾರ್ಯ ಪರೀಕ್ಷೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.

Related posts

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!