22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ಶಿಶಿಲ ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕು, ದ. ಕ. ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರವು ಜು. 09 ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಶಿಬಿರದಲ್ಲಿ ವೈದ್ಯರ ಸಮಾಲೋಚನೆ – ಸಂಪೂರ್ಣ ದೈಹಿಕ ಪರೀಕ್ಷೆ, ಲಿವರ್ ಕಾರ್ಯ ಪರೀಕ್ಷೆ, ಆಡಿಯೋಮೆಟ್ರಿ ಸ್ಕಿನ್ ಟೆಸ್ಟ್, ದೃಷ್ಟಿ ತಪಾಸಣಾ ಪರೀಕ್ಷೆ, CBC ಪರೀಕ್ಷೆ, ESR ಪರೀಕ್ಷೆ, ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷೆ, ಮೂತ್ರಪಿಂಡದ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕೊಬ್ಬಿನಾಂಶ ಪರೀಕ್ಷೆ, ಮಲೇರಿಯಾ ಪ್ಯಾರಸೈಟ್ ಪರೀಕ್ಷೆ, ಮೂತ್ರ ಪರೀಕ್ಷೆ, ಥೈರಾಯ್ಡ್ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕಬ್ಬಿಣಾಂಶ ಮತ್ತು ಮೆಗ್ನಿಶಿಯಂ ಪ್ರಮಾಣ ಪರೀಕ್ಷೆ, GGTP ಪರೀಕ್ಷೆ, CRP QUANTITATIVE ಪರೀಕ್ಷೆ, SERUM FERRITIN ಪರೀಕ್ಷೆ, ಹೆಚ್.ಐವಿ ಹೆಪಟಿಟ್ಸ್ ಬಿ, ಹೆಪಟಿಟ್ಸ್ ಸಿ, VDRL, ರಕ್ತದ ಗುಂಪು ಪರೀಕ್ಷೆ ಶ್ವಾಸಕೋಶದ ಕಾರ್ಯ ಪರೀಕ್ಷೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya
error: Content is protected !!