September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ಶಿಶಿಲ ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕು, ದ. ಕ. ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರವು ಜು. 09 ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಶಿಬಿರದಲ್ಲಿ ವೈದ್ಯರ ಸಮಾಲೋಚನೆ – ಸಂಪೂರ್ಣ ದೈಹಿಕ ಪರೀಕ್ಷೆ, ಲಿವರ್ ಕಾರ್ಯ ಪರೀಕ್ಷೆ, ಆಡಿಯೋಮೆಟ್ರಿ ಸ್ಕಿನ್ ಟೆಸ್ಟ್, ದೃಷ್ಟಿ ತಪಾಸಣಾ ಪರೀಕ್ಷೆ, CBC ಪರೀಕ್ಷೆ, ESR ಪರೀಕ್ಷೆ, ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷೆ, ಮೂತ್ರಪಿಂಡದ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕೊಬ್ಬಿನಾಂಶ ಪರೀಕ್ಷೆ, ಮಲೇರಿಯಾ ಪ್ಯಾರಸೈಟ್ ಪರೀಕ್ಷೆ, ಮೂತ್ರ ಪರೀಕ್ಷೆ, ಥೈರಾಯ್ಡ್ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕಬ್ಬಿಣಾಂಶ ಮತ್ತು ಮೆಗ್ನಿಶಿಯಂ ಪ್ರಮಾಣ ಪರೀಕ್ಷೆ, GGTP ಪರೀಕ್ಷೆ, CRP QUANTITATIVE ಪರೀಕ್ಷೆ, SERUM FERRITIN ಪರೀಕ್ಷೆ, ಹೆಚ್.ಐವಿ ಹೆಪಟಿಟ್ಸ್ ಬಿ, ಹೆಪಟಿಟ್ಸ್ ಸಿ, VDRL, ರಕ್ತದ ಗುಂಪು ಪರೀಕ್ಷೆ ಶ್ವಾಸಕೋಶದ ಕಾರ್ಯ ಪರೀಕ್ಷೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.

Related posts

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!