April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿ ಇಲ್ಲಿನ ಆಡಳಿತ ಮಂಡಳಿಯ ಮನವಿಯ ಮೇರೆಗೆ ಯುವ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಇವರು ಸುಮಾರು 650 ಶಾಲಾ ಮಕ್ಕಳಿಗೆ ಊಟದ ಸ್ಟೀಲ್ ತಟ್ಟೆಗಳನ್ನು ಜು.8 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದಿನೇಶ್ ಪಿ.ಕೆ , ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜು ಪೂಜಾರಿ, ಸದಸ್ಯ ಶಶಿಧರ್ ಅಳದಂಗಡಿ ಹಾಗೂ ಶಾಲಾ ಮುಖ್ಯೋಪಾದ್ಯಾಯ ಪ್ರಮೋದ್ ಉಪಸ್ಥಿತರಿದ್ದರು.

Related posts

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya
error: Content is protected !!