23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿ ಇಲ್ಲಿನ ಆಡಳಿತ ಮಂಡಳಿಯ ಮನವಿಯ ಮೇರೆಗೆ ಯುವ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಇವರು ಸುಮಾರು 650 ಶಾಲಾ ಮಕ್ಕಳಿಗೆ ಊಟದ ಸ್ಟೀಲ್ ತಟ್ಟೆಗಳನ್ನು ಜು.8 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದಿನೇಶ್ ಪಿ.ಕೆ , ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜು ಪೂಜಾರಿ, ಸದಸ್ಯ ಶಶಿಧರ್ ಅಳದಂಗಡಿ ಹಾಗೂ ಶಾಲಾ ಮುಖ್ಯೋಪಾದ್ಯಾಯ ಪ್ರಮೋದ್ ಉಪಸ್ಥಿತರಿದ್ದರು.

Related posts

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya
error: Content is protected !!