25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ(ರಿ) ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರದ ಉದ್ಘಾಟನೆಯು ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಜಯ ವಿಕ್ರಮ ಕಲ್ಲಾಪು, ಯುವವಾಹಿನಿ ಅಧ್ಯಕ್ಷರಾದ ಸದಾಶಿವ ಕರಾಟೆ, ಸಂಸ್ಥೆಯ ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ್ ಪೂಜಾರಿ ಹಾವೇರಿ, ಹಿರಿಯ ಶಿಕ್ಷಕರಾದ ಪ್ರಕಾಶ್ ಪೂಜಾರಿ ಹಾಗೂ ಕರ್ನಾಟಕ ಡ್ಯಾನ್ಸ್ ಎಸೋಸಿಯೇಷನ್ನ ರಾಜ್ಯಧ್ಯಕ್ಷರಾದ ರಾಜೇಶ್ ಕಣ್ಣೂರು ಹಾಗೂ ಸಿಟಿ ರಾಕರ್ಸ್ ಡಾನ್ಸ್ ಅಕಾಡೆಮಿ ನಿರ್ದೇಶಕರು ಪ್ರವೀಣ್ ತರಬೇತಿ ಕೇಂದ್ರದ ಕರಾಟೆ ಶಿಕ್ಷಕರಾದ ಅಶೋಕ್ ಆಚಾರ್ಯ ಹಾಗೂ ನೃತ್ಯ ಸಂಯೋಜಕರಾದ ಮೋಹಿತ್ ಕುಲಾಲ್ ಇವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕರ ಅಶೋಕಾಚಾರ್ಯ ಸ್ವಾಗತಿಸಿ, ಶಯನ್ ಕುಮಾರ್ ವಂದಿಸಿದರು.

Related posts

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!