22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ(ರಿ) ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರದ ಉದ್ಘಾಟನೆಯು ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಜಯ ವಿಕ್ರಮ ಕಲ್ಲಾಪು, ಯುವವಾಹಿನಿ ಅಧ್ಯಕ್ಷರಾದ ಸದಾಶಿವ ಕರಾಟೆ, ಸಂಸ್ಥೆಯ ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ್ ಪೂಜಾರಿ ಹಾವೇರಿ, ಹಿರಿಯ ಶಿಕ್ಷಕರಾದ ಪ್ರಕಾಶ್ ಪೂಜಾರಿ ಹಾಗೂ ಕರ್ನಾಟಕ ಡ್ಯಾನ್ಸ್ ಎಸೋಸಿಯೇಷನ್ನ ರಾಜ್ಯಧ್ಯಕ್ಷರಾದ ರಾಜೇಶ್ ಕಣ್ಣೂರು ಹಾಗೂ ಸಿಟಿ ರಾಕರ್ಸ್ ಡಾನ್ಸ್ ಅಕಾಡೆಮಿ ನಿರ್ದೇಶಕರು ಪ್ರವೀಣ್ ತರಬೇತಿ ಕೇಂದ್ರದ ಕರಾಟೆ ಶಿಕ್ಷಕರಾದ ಅಶೋಕ್ ಆಚಾರ್ಯ ಹಾಗೂ ನೃತ್ಯ ಸಂಯೋಜಕರಾದ ಮೋಹಿತ್ ಕುಲಾಲ್ ಇವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕರ ಅಶೋಕಾಚಾರ್ಯ ಸ್ವಾಗತಿಸಿ, ಶಯನ್ ಕುಮಾರ್ ವಂದಿಸಿದರು.

Related posts

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!