September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ(ರಿ) ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರದ ಉದ್ಘಾಟನೆಯು ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಜಯ ವಿಕ್ರಮ ಕಲ್ಲಾಪು, ಯುವವಾಹಿನಿ ಅಧ್ಯಕ್ಷರಾದ ಸದಾಶಿವ ಕರಾಟೆ, ಸಂಸ್ಥೆಯ ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ್ ಪೂಜಾರಿ ಹಾವೇರಿ, ಹಿರಿಯ ಶಿಕ್ಷಕರಾದ ಪ್ರಕಾಶ್ ಪೂಜಾರಿ ಹಾಗೂ ಕರ್ನಾಟಕ ಡ್ಯಾನ್ಸ್ ಎಸೋಸಿಯೇಷನ್ನ ರಾಜ್ಯಧ್ಯಕ್ಷರಾದ ರಾಜೇಶ್ ಕಣ್ಣೂರು ಹಾಗೂ ಸಿಟಿ ರಾಕರ್ಸ್ ಡಾನ್ಸ್ ಅಕಾಡೆಮಿ ನಿರ್ದೇಶಕರು ಪ್ರವೀಣ್ ತರಬೇತಿ ಕೇಂದ್ರದ ಕರಾಟೆ ಶಿಕ್ಷಕರಾದ ಅಶೋಕ್ ಆಚಾರ್ಯ ಹಾಗೂ ನೃತ್ಯ ಸಂಯೋಜಕರಾದ ಮೋಹಿತ್ ಕುಲಾಲ್ ಇವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕರ ಅಶೋಕಾಚಾರ್ಯ ಸ್ವಾಗತಿಸಿ, ಶಯನ್ ಕುಮಾರ್ ವಂದಿಸಿದರು.

Related posts

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya
error: Content is protected !!