July 23, 2026
ಧಾರ್ಮಿಕ

ಬೆಳ್ತಂಗಡಿಯ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ

ಬೆಳ್ತಂಗಡಿ: ಕರ್ನಾಟಕ ಸರಕಾರದಿಂದ ಮತ್ತೊಮ್ಮೆ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸದಿಗಳ ಪುನರುತ್ಥಾನಕ್ಕೆ ಹಣ ಬಿಡುಗಡೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಬಸದಿಯ ಜೀರ್ಣೋದ್ಧಾರಕ್ಕೆ ರೂ.50 ಲಕ್ಷ, ಸವಣಾಲು ಕ್ಷೇತ್ರದ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಹಣವನ್ನು ಬಿಡುಗಡೆಯನ್ನು ಕರ್ನಾಟಕ ಸರಕಾರ ಮಾಡಿರುತ್ತದೆ.
ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಬಸದಿಗಳಿಗೆ ಹಣ ಬಿಡುಗಡೆಗೆ ಸಹಕಾರ ನೀಡಿದ ರಕ್ಷಿತ್ ಶಿವರಾಮ್ ಅವರಿಗೆ ಬೆಳ್ತಂಗಡಿ ಜೈನ ಸಮಾಜ ಧನ್ಯವಾದಗಳನ್ನು ತಿಳಿಸುತ್ತದೆ ಎಂದು ಡಾ. ಜಯಕೀತಿ೯ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!