22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘ (ರಿ)ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ ನಾರಾವಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯದರ್ಶಿ ದಯಾನಂದ ಸಂಜಯನಗರ ಸ್ವಾಗತಿಸಿ, ಸಂಘದ ಖರ್ಚು ವೆಚ್ಚವನ್ನು ಮಂಡಿಸಿದರು. ಸಂಘದ ಗೌರವಾಧ್ಯಕ್ಷರಾಗಿ ಗಿರಿರಾಜ್ ಬಾರಿತ್ತಾಯ, ಅಧ್ಯಕ್ಷರಾಗಿ ವಿನಯ್ ಹೆಗ್ಡೆ ನಾರಾವಿ ಮತ್ತು ಕಾರ್ಯದರ್ಶಿಯಾಗಿ ದಯಾನಂದ್ ಸಂಜಯನಗರ ಇವರನ್ನೂ ಮುಂದುವರಿಸುವುದೆಂದು ತೀರ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷರಾಗಿ ಗಣೇಶ್ ಕಾಣಾಲ್, ರಫೀಕ್ ಬಾಂಬಿಲ, ಕೋಶಾಧಿಕಾರಿಯಾಗಿ ಜಯಕುಮಾರ್ ಕಲ್ಲಗುಡ್ಡೆ , ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಧರ್ಮಸ್ಥಳ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಂಘದ ಸಲಹೆಗಾರರಾಗಿ ವಸಂತ್ ಮಜಲ್, ಮಂಜುನಾಥ್ ಕಾಮತ್, ಜನಾರ್ಧನ ಗೌಡ, ವಿಶ್ವನಾಥ್ ಲಾಯಿಲ, ರಾಜಪ್ರಕಾಶ್ ಪಡ್ಡಾಯಿ, ಕಾರ್ಯಕಾರಿಣಿ ಸದಸ್ಯರಾಗಿ ನವಾಝ್ , ಅಧಿಷ್ ಕಾಮತ್,ರಾಘವೇಂದ್ರ, ಮನೋಜ್, ದಿಶಾಂತ್ ಮಿತ್ತಮಾರ್, ಸುಜಿತ್ ಚಂದ್ರಪಾಲ್, ಗಣೇಶ್ ಲಾಯಿಲ, ಧನಂಜಯ್ ರಾವ್, ನಝೀರ್ ಶಕ್ತಿನಗರ, ರವಿ ಗುಂಪಲಾಜೆ, ಸಹದೇವ್ ಉಜಿರೆ ಆಯ್ಕೆಯಾದರು. ಸಭೆಯಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ ಇವರಿಗೆ ನುಡಿನಮನ ಸಲ್ಲಿಸಲಾಯಿತು.

Related posts

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya
error: Content is protected !!