25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

ಕೊಕ್ಕಡ: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ (16ವ) ರವರು ಅನಾರೋಗ್ಯದಿಂದ ಜು.9 ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದು ಔಷಧ ಕೊಡಿಸಿದ್ದರು. ಬಳಿಕ ಮನೆಗೆ ಹಿಂದಿರುಗುವ ವೇಳೆ ಪ್ರಜ್ಞೆ ತಪ್ಪಿದ್ದರು. ವೈದ್ಯರ ಬಳಿಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತರು ತಂದೆ ಕೃಷ್ಣಪ್ಪ ಮಲೆಕುಡಿಯ, ತಾಯಿ ಸುನಂದಾ, ಸಹೋದರ ಸುಶಾಂತ್, ಅಜ್ಜ, ಅಜ್ಜಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya
error: Content is protected !!