37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆ ಬರೆದ ಉರುವಾಲು ಶ್ರೀ ಭಾರತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಜ್ಞಾ ಸಾಲಿಯಾನ್ 5 ಹೆಚ್ಚುವರಿ ಅಂಕ ಗಳಿಸಿ 625 ರಲ್ಲಿ ಒಟ್ಟು 617 (98.72%) ಅಂಕ ಗಳಿಸಿರುತ್ತಾಳೆ.

ಈಕೆ ಇಳಂತಿಲ ಗ್ರಾಮದ ಅಟಾಲು ನಿವಾಸಿ ಮನೋಹರ ಕುಮಾರ್ ಮತ್ತು ನಯನಾ ದಂಪತಿಯ ಪುತ್ರಿ ಪ್ರಸ್ತುತ ಗುರುವಾಯನಕೆರೆಯ ಎಕ್ಷೆಲ್ ಪಿ ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ.

Related posts

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya
error: Content is protected !!