September 6, 2026
ಧಾರ್ಮಿಕ

ಬೆಳ್ತಂಗಡಿಯ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ

ಬೆಳ್ತಂಗಡಿ: ಕರ್ನಾಟಕ ಸರಕಾರದಿಂದ ಮತ್ತೊಮ್ಮೆ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸದಿಗಳ ಪುನರುತ್ಥಾನಕ್ಕೆ ಹಣ ಬಿಡುಗಡೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಬಸದಿಯ ಜೀರ್ಣೋದ್ಧಾರಕ್ಕೆ ರೂ.50 ಲಕ್ಷ, ಸವಣಾಲು ಕ್ಷೇತ್ರದ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಹಣವನ್ನು ಬಿಡುಗಡೆಯನ್ನು ಕರ್ನಾಟಕ ಸರಕಾರ ಮಾಡಿರುತ್ತದೆ.
ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಬಸದಿಗಳಿಗೆ ಹಣ ಬಿಡುಗಡೆಗೆ ಸಹಕಾರ ನೀಡಿದ ರಕ್ಷಿತ್ ಶಿವರಾಮ್ ಅವರಿಗೆ ಬೆಳ್ತಂಗಡಿ ಜೈನ ಸಮಾಜ ಧನ್ಯವಾದಗಳನ್ನು ತಿಳಿಸುತ್ತದೆ ಎಂದು ಡಾ. ಜಯಕೀತಿ೯ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya
error: Content is protected !!