23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ ಪಡುವಂತಾಗಿದೆ.

ಮಡಂತ್ಯಾರು-ಉಪ್ಪಿನಂಗಡಿ ಕಡೆಗೆ ಅತಿ ವೇಗದಲ್ಲಿ ಸಂಚರಿಸುವ ವಾಹನಗಳಿಂದ ರಸ್ತೆ ದಾಟುವುದೆ ಭಯದ ವಾತಾವರಣವಾಗಿದೆ ರಸ್ತೆಯ ಬದಿಯಲ್ಲಿ ಶಾಲೆಯ ಯಾವುದೇ ಸೂಚನಾ ಫಲಕವು ಇಲ್ಲದೆ ಇರುವುದರಿಂದ ವಾಹನ ಚಾಲಕರಿಗೂ ಅರಿವಿಗೆ ಬರದಂತಾಗುತ್ತಿದೆ. ಕಳೆದ ಒಂದು ಎರಡು ವರ್ಷಗಳ ಹಿಂದೆ ಇದೆ ವಿಷಯದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿದ ತಕ್ಷಣ ಸ್ಪಂದಿಸಿದ ಬಿಲ್ಲವ ಸಂಘ ಮಚ್ಚಿನ ಇದರ ವತಿಯಿಂದ ಉದ್ಧಾರ ಮನಸ್ಸಿನಿಂದ ಉಚಿತವಾಗಿ ಬ್ಯಾರಿಕೇಡ್ ಒದಗಿಸಿಕೊಟ್ಟರು. ಆದರೆ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ನಜ್ಜು ಗುಜ್ಜುಗಿತ್ತಾದರು ” ಇತ್ತೀಚೆಗೆ ಅದು ಮಾಯವಾಯಿತು”.

ಈ ರಸ್ತೆಯಲ್ಲಿ ಶಾಲಾ ಪಕ್ಕದಲ್ಲಿ ರಸ್ತೆ ತಿರುವು ಇರುವುದರಿಂದ ವಾಹನಗಳು ಬರುವುದೇ ಕಾಣದಂತಾಗಿದೆ. ಶಾಲಾ ಮಕ್ಕಳ ರಕ್ಷಣೆಗಾಗಿ ದೊಡ್ಡ ಅನಾಹುತ ಸಂಭವಿಸುವ ಮುನ್ನ ಶಾಲಾ ಎಸ್ ಡಿ ಎಂ ಸಿ ಸಮಿತಿ, ಗ್ರಾಮ ಪಂಚಾಯಿತಿ, ಪೋಲಿಸ್ ಇಲಾಖೆ ಇತ್ತ ಗಮನಹರಿಸಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

ವರದಿ: ಹರ್ಷ ಬಳ್ಳಮಂಜ

Related posts

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya
error: Content is protected !!