September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

ಬೆಳ್ತಂಗಡಿ: ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ ಈಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ.

ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಸಿ ಒಕ್ಕಲಿಗರನ್ನು ಉದ್ಯಮ ಕ್ಷೇತ್ರದಲ್ಲಿ ಬೆಳೆಸಲು ಈ ಸಂಸ್ಥೆ ಶ್ರಮವಹಿಸುತ್ತಿದೆ. ಒಕ್ಕಲಿಗರು ನಡೆಸಿದ ಉದ್ಯಮವನ್ನು ಬೇರೆ ಬೇರೆ ಸ್ಥಳಗಳಿಗೆ ವಿಸ್ತರಿಸಲು ಸಂಸ್ಥೆ ಸಹಕರಿಸುತ್ತಿದೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಗೌಡ, ಉಪಾಧ್ಯಕ್ಷ ಆನಂದ ಪಿ. ಹೆಚ್ ನೆರಿಯ, ಕಾರ್ಯದರ್ಶಿ ಸುಂದರ ಗೌಡ ಕೊಕ್ಕಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಕಲಾಯಿ, ಕೋಶಾಧಿಕಾರಿ ಸುಂದರ ಗೌಡ ಬೈಕಂಪಾಡಿ, ಗೌರವ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಬಾಲಕೃಷ್ಣ ಡಿ. ಬಿ, ಲೋಕಯ್ಯ ಗೌಡ, ಕಿರಣ್ ಬುಡ್ಲೆ ಗುತ್ತು, ಗುರುದೇವ, ಸುರೇಶ ಬೈಲು, ರಕ್ಷಿತ್ ಪುತ್ತಿಲ, ಸುನಿಲ್ ಕೇನಡ್ಕ, ಸಾಂತಪ್ಪ ಕಡಬ, ಮಹೇಶ್ ನಡುತೋಟ ಉಪಸ್ಥಿತರಿದ್ದರು.

Related posts

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಸಕಾಲಿಕ ಚಿಕಿತ್ಸೆ: ಮಹಿಳೆಯ ಜೀವ ರಕ್ಷಿಸಿದ ಕಕ್ಕಿಂಜೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕ

Suddi Udaya
error: Content is protected !!