23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

ಬೆಳ್ತಂಗಡಿ: ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ ಈಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ.

ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಸಿ ಒಕ್ಕಲಿಗರನ್ನು ಉದ್ಯಮ ಕ್ಷೇತ್ರದಲ್ಲಿ ಬೆಳೆಸಲು ಈ ಸಂಸ್ಥೆ ಶ್ರಮವಹಿಸುತ್ತಿದೆ. ಒಕ್ಕಲಿಗರು ನಡೆಸಿದ ಉದ್ಯಮವನ್ನು ಬೇರೆ ಬೇರೆ ಸ್ಥಳಗಳಿಗೆ ವಿಸ್ತರಿಸಲು ಸಂಸ್ಥೆ ಸಹಕರಿಸುತ್ತಿದೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಗೌಡ, ಉಪಾಧ್ಯಕ್ಷ ಆನಂದ ಪಿ. ಹೆಚ್ ನೆರಿಯ, ಕಾರ್ಯದರ್ಶಿ ಸುಂದರ ಗೌಡ ಕೊಕ್ಕಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಕಲಾಯಿ, ಕೋಶಾಧಿಕಾರಿ ಸುಂದರ ಗೌಡ ಬೈಕಂಪಾಡಿ, ಗೌರವ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಬಾಲಕೃಷ್ಣ ಡಿ. ಬಿ, ಲೋಕಯ್ಯ ಗೌಡ, ಕಿರಣ್ ಬುಡ್ಲೆ ಗುತ್ತು, ಗುರುದೇವ, ಸುರೇಶ ಬೈಲು, ರಕ್ಷಿತ್ ಪುತ್ತಿಲ, ಸುನಿಲ್ ಕೇನಡ್ಕ, ಸಾಂತಪ್ಪ ಕಡಬ, ಮಹೇಶ್ ನಡುತೋಟ ಉಪಸ್ಥಿತರಿದ್ದರು.

Related posts

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!