23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

ಬೆಳ್ತಂಗಡಿ: ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ ಈಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ.

ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಸಿ ಒಕ್ಕಲಿಗರನ್ನು ಉದ್ಯಮ ಕ್ಷೇತ್ರದಲ್ಲಿ ಬೆಳೆಸಲು ಈ ಸಂಸ್ಥೆ ಶ್ರಮವಹಿಸುತ್ತಿದೆ. ಒಕ್ಕಲಿಗರು ನಡೆಸಿದ ಉದ್ಯಮವನ್ನು ಬೇರೆ ಬೇರೆ ಸ್ಥಳಗಳಿಗೆ ವಿಸ್ತರಿಸಲು ಸಂಸ್ಥೆ ಸಹಕರಿಸುತ್ತಿದೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಗೌಡ, ಉಪಾಧ್ಯಕ್ಷ ಆನಂದ ಪಿ. ಹೆಚ್ ನೆರಿಯ, ಕಾರ್ಯದರ್ಶಿ ಸುಂದರ ಗೌಡ ಕೊಕ್ಕಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಕಲಾಯಿ, ಕೋಶಾಧಿಕಾರಿ ಸುಂದರ ಗೌಡ ಬೈಕಂಪಾಡಿ, ಗೌರವ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಬಾಲಕೃಷ್ಣ ಡಿ. ಬಿ, ಲೋಕಯ್ಯ ಗೌಡ, ಕಿರಣ್ ಬುಡ್ಲೆ ಗುತ್ತು, ಗುರುದೇವ, ಸುರೇಶ ಬೈಲು, ರಕ್ಷಿತ್ ಪುತ್ತಿಲ, ಸುನಿಲ್ ಕೇನಡ್ಕ, ಸಾಂತಪ್ಪ ಕಡಬ, ಮಹೇಶ್ ನಡುತೋಟ ಉಪಸ್ಥಿತರಿದ್ದರು.

Related posts

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!